“ಗೃಹಲಕ್ಷ್ಮಿಗೆ ಗ್ರಹಣ” ಕಂಗಾಲಾದ ಫಲಾನುಭವಿಗಳು!

ಬೆಂಗಳೂರು:- ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಲಕ್ಷ್ಮಿಯರ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ. ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ – RTI ಕಾರ್ಯಕರ್ತ ಸ್ಪಷ್ಟನೆ! ಇದಕ್ಕೆ ಕಾರಣ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸಧ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ‌ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿಗೆ 2500 ಕೋಟಿ ಹಣ ಬೇಕಾಲಿದೆ. … Continue reading “ಗೃಹಲಕ್ಷ್ಮಿಗೆ ಗ್ರಹಣ” ಕಂಗಾಲಾದ ಫಲಾನುಭವಿಗಳು!