Ganesha Festival: ಪರಿಸರ ಸ್ನೇಹಿ ಗಣಪತಿ ಕೂರಿಸಿ; ಜಮಖಂಡಿ ಡಿವೈಎಸ್ಪಿ ಶಾಂತವೀರ ಕರೆ!

ಬಾಗಲಕೋಟೆ:- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಸಾರ್ವಜನಿಕರಿಗೆ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನ ಏರ್ಪಡಿಸಲಾಗಿತ್ತು.. ವಾರೆಂಟ್ ಜಾರಿಯಾದ್ರೂ ಕೋರ್ಟ್ ಗೆ ಹಾಜರಾಗದ ವಕೀಲ ಅಂದರ್! ಈ ಸಂದರ್ಭದಲ್ಲಿ ಜಮಖಂಡಿ ಆರಕ್ಷಕ ಠಾಣೆಯ dysp ಶಾಂತವೀರ ಬಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನು ಎಲ್ಲೆಡೆ ಆಚರಿಸುತ್ತಿದ್ದಾರೆ. ಆಚರಿಸುವಾಗ ಸರ್ಕಾರದ ಕಾನೂನಿನ ಅಡಿಯಲ್ಲಿ ಬರುವ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ನಡೆದುಕೊಳ್ಳಬೇಕು. … Continue reading Ganesha Festival: ಪರಿಸರ ಸ್ನೇಹಿ ಗಣಪತಿ ಕೂರಿಸಿ; ಜಮಖಂಡಿ ಡಿವೈಎಸ್ಪಿ ಶಾಂತವೀರ ಕರೆ!