ದೆಹಲಿ ಸಿಎಂ ಜಾಮೀನು ಮಂಜೂರು ಪ್ರಶ್ನಿಸಿ ಇಡಿ ಮೇಲ್ಮನವಿ;.. ಇಂದು ಹೈಕೋರ್ಟ್ ತೀರ್ಪು ಪ್ರಕಟ..

ದೆಹಲಿ:– ದೆಹಲಿ ಸಿಎಂ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತುಗೊಳಿಸುವಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಮೇಲ್ಮನವಿಯ ಕುರಿತು ದೆಹಲಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥ.. ಓರ್ವ ಸಾವು, 7 ಜನ ಗಂಭೀರ! ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ರಜಾಕಾಲದ ಪೀಠವು ಇಂದು ಮಧ್ಯಾಹ್ನ 2.30ರ ಸುಮಾರಿಗೆ ಆದೇಶವನ್ನು ಪ್ರಕಟಿಸುತ್ತದೆ. ಜೂನ್ 21ರಂದು ಇಡಿ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರಿಂದಲೂ ವ್ಯಾಪಕ ವಾದಗಳನ್ನು ಆಲಿಸಿದ ನಂತರ ಇಡಿ ಮೇಲ್ಮನವಿಯ ಮೇಲಿನ … Continue reading ದೆಹಲಿ ಸಿಎಂ ಜಾಮೀನು ಮಂಜೂರು ಪ್ರಶ್ನಿಸಿ ಇಡಿ ಮೇಲ್ಮನವಿ;.. ಇಂದು ಹೈಕೋರ್ಟ್ ತೀರ್ಪು ಪ್ರಕಟ..