ಮುಡಾ ಕಚೇರಿ ಮೇಲೆ ಇ.ಡಿ ದಾಳಿ ವಿಚಾರ: ಹರಿಪ್ರಸಾದ್ ಹೇಳಿದ್ದೇನು!?

ಬೆಂಗಳೂರು:- ಮುಡಾ ಕಚೇರಿ ಮೇಲೆ ಇ.ಡಿ ದಾಳಿ ವಿಚಾರವಾಗಿ ಬಿಕೆ ಹರಿಪ್ರಸಾದ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರ: ಧರೆಗುರುಳಿದ ಮರ! ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇ.ಡಿ ಹಾಗೂ ಸಿಬಿಐ ದುರುಪಯೋಗವಾಗುತ್ತಿದೆ. ಇ.ಡಿ ಒಂದು ರೀತಿ ವಾಷಿಂಗ್ ಮಷಿನ್ ಇದ್ದಂತೆ.‌ ಕರೆದುಕೊಂಡು ಹೋಗಿ ರುಬ್ಬಿ ಬಾಯ್ಬಿಡಿಸಿ ಕಳಿಸುತ್ತಾರೆ. ಈಗ ಅಂತಹವರು ಯಾರೂ ಇಲ್ಲ. ಇ.ಡಿ ದಾಳಿ ಮಾಡಬೇಕಿರೋದು ಪ್ರಹ್ಲಾದ್ ಜೋಶಿಯವರ ಮನೆ ಮೇಲೆ. 2 ಕೋಟಿ ರೂ. ಆರೋಪ ಎದುರಾಗಿದೆ. ಹಿಂದೂ ನಾವೆಲ್ಲಾ ಒಂದು ಅನ್ನೋರು … Continue reading ಮುಡಾ ಕಚೇರಿ ಮೇಲೆ ಇ.ಡಿ ದಾಳಿ ವಿಚಾರ: ಹರಿಪ್ರಸಾದ್ ಹೇಳಿದ್ದೇನು!?