ನನ್ನ ಗಂಡನನ್ನು ಇಡಿ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿದ್ದಾರೆ – ಸುನಿತಾ ಕೇಜ್ರಿವಾಲ್ ಆಕ್ರೋಶ..!

ನವದೆಹಲಿ:- ನನ್ನ ಗಂಡನನ್ನು ಇಡಿ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದಾರೆ. ಕೊಲ್ಕತ್ತಾ:- ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ..! ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ವಿಚಾರಣಾ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಆದರೆ, ಆ ಆದೇಶಕ್ಕೆ ತಡೆ ಕೋರಿ ಇಡಿ ಇಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದರಂತೆ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಜಾಮೀನಿಗೆ ತಾತ್ಕಾಲಿಕ ತಡೆ ನೀಡಿತ್ತು. ಕೋರ್ಟ್ … Continue reading ನನ್ನ ಗಂಡನನ್ನು ಇಡಿ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿದ್ದಾರೆ – ಸುನಿತಾ ಕೇಜ್ರಿವಾಲ್ ಆಕ್ರೋಶ..!