Breaking: ಕೇಜ್ರಿವಾಲ್​ಗೆ ಸುಪ್ರೀಂ ನಿಂದ ಜಾಮೀನು ನೀಡಲು ಇಡಿ ವಿರೋಧ..!

ನವದೆಹಲಿ:- ಸುಪ್ರೀಂ ಕೋರ್ಟ್ ನಿಂದ ದೆಹಲಿ ಸಿಎಂ ಕೇಜ್ರಿವಾಲ್​ಗೆ ಜಾಮೀನು ನೀಡಲು ಇಡಿ ವಿರೋಧ ವ್ಯಕ್ತಪಡಿಸಿದೆ. ಬೇಸಿಗೆಯಲ್ಲಿ ಗರ್ಭಿಣಿಯರು ಈ ಸಲಹೆ ಪಾಲಿಸಿ..! ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದನ್ನು ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದ ಜಾರಿ ನಿರ್ದೇಶನಾಲಯ ಚುನಾವಣೆಯಲ್ಲಿ ಪ್ರಚಾರ ಮಾಡುವುದು ಮೂಲಭೂತ ಹಕ್ಕಲ್ಲ. ಹೀಗಾಗಿ, ಚುನಾವಣೆಯ ಕಾರಣಕ್ಕೆ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡಬಾರದು ಎಂದು ಆಗ್ರಹಿಸಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ … Continue reading Breaking: ಕೇಜ್ರಿವಾಲ್​ಗೆ ಸುಪ್ರೀಂ ನಿಂದ ಜಾಮೀನು ನೀಡಲು ಇಡಿ ವಿರೋಧ..!