ಮುಡಾ ಕಚೇರಿ ಮೇಲಿನ ಇಡಿ ದಾಳಿ: ಆಯುಕ್ತರಿಗೆ ಕೇಳಿದ ಪ್ರಶ್ನೆಗಳು ಯಾವುವು ಗೊತ್ತಾ!?

ಬೆಂಗಳೂರು:-;ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಸರ್ಕಾರದಿಂದ ಭರವಸೆ ಸಿಕ್ಕಿಲ್ಲ:ಜಯ ಮೃತ್ಯುಂಜಯ ಸ್ವಾಮೀಜಿ ಕಾರ್ಯಾಚರಣೆ ವೇಳೆ ಮುಡಾದ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸಾಲು- ಸಾಲು ಪ್ರಶ್ನೆಗಳಿಗೆ ಮುಡಾದ ಸಿಬ್ಬಂದಿಗಳು ಕಂಗಾಲಾಗಿದ್ದು, ಇಡಿ ಅಧಿಕಾರಿಗಳ ಪ್ರಶ್ನೆಗೆ ಮುಡಾ ಅಧಿಕಾರಿಗಳು ತಬ್ಬಿಬ್ಬಾದರು. ಶ್ರೀಮತಿ ಪಾರ್ವತಿ ಅವರ ಸೈಟ್ ಮೂಲ ದಾಖಲಾತಿ ಕೊಡಿ. ವೈಟ್ನರ್ ಹಾಕಿದ್ದ ದಾಖಲೆ ಕೊಡಿ. ಮೂಲ … Continue reading ಮುಡಾ ಕಚೇರಿ ಮೇಲಿನ ಇಡಿ ದಾಳಿ: ಆಯುಕ್ತರಿಗೆ ಕೇಳಿದ ಪ್ರಶ್ನೆಗಳು ಯಾವುವು ಗೊತ್ತಾ!?