ಈದ್ ಮಿಲಾದ್ ಹಿನ್ನೆಲೆ: ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್!

ಮಂಡ್ಯ:- ಈದ್ ಮಿಲಾದ್ ಹಿನ್ನೆಲೆ, ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ. ಗಂಡನಿಗೆ ಸಕ್ಕರೆ ಕಾಯಿಲೆ ಇದ್ರೆ ಹೆಂಡತಿಗೂ ಬರೋ ಸಾಧ್ಯತೆ ಹೆಚ್ಚು! ನಾಗಮಂಗಲದಲ್ಲಿ ಮತ್ತೆ ಕೋಮು ಘರ್ಷಣೆಗೆ ಅವಕಾಶ ಮಾಡಿಕೊಡದಂತೆ ಪೊಲೀಸರಿಗೆ ಸರ್ಕಾರ ಖಡಕ್‌ ಸೂಚನೆ ನೀಡಿದೆ. ಭಾನುವಾರದಿಂದಲೇ ಎಸ್ಪಿ ಮಲ್ಲಿಕಾರ್ಜುನ್‌ ಬಾಲದಂಡಿ ಅವರು ನಾಗಮಂಗಲದಲ್ಲೇ ಮೊಕ್ಕಾಂ ಹೂಡಿದ್ದಾರೆ. ಭದ್ರತೆ ಹಾಗೂ ಪರಿಸ್ಥಿತಿ ನಿಯಂತ್ರಣದ ಬಗ್ಗೆ ಗೃಹ ಇಲಾಖೆಗೆ ಗಂಟೆ ಗಂಟೆಗೂ ಮಾಹಿತಿ ನೀಡಲಾಗುತ್ತಿದೆ ಎಂದರು. ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ನಾಗಮಂಗಲದ ಗಲ್ಲಿಗಲ್ಲಿಗಳಲ್ಲೂ ಪೊಲೀಸ್ … Continue reading ಈದ್ ಮಿಲಾದ್ ಹಿನ್ನೆಲೆ: ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್!