ಈದ್ ಮಿಲಾದ್: ಮೆರವಣಿಗೆ ವೇಳೆ ಪ್ಯಾಲೆಸ್ತೀನ್​ ಪರ ಘೋಷಣೆ ಕೂಗಿದ ಪುಂಡರು!

ಚಿತ್ರದುರ್ಗ:- ನಗರದ ಗಾಂಧಿ ವೃತ್ತದ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್​ ಪರ ಘೋಷಣೆ ಕೂಗಿರುವಂತಹ ಘಟನೆ ಜರುಗಿದೆ. ರಾಜ್ಯದ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ವಿಪಕ್ಷ ನಾಯಕ ಅಶೋಕ್ ಆಗ್ರಹ! ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಮುಂಜಾಗೃತೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ … Continue reading ಈದ್ ಮಿಲಾದ್: ಮೆರವಣಿಗೆ ವೇಳೆ ಪ್ಯಾಲೆಸ್ತೀನ್​ ಪರ ಘೋಷಣೆ ಕೂಗಿದ ಪುಂಡರು!