ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಎಕ್ಷಿಡಿ ಕಾರ್ಖಾನೆ: CIT ಧನ್ಯವಾದ!
ಕೋಲಾರ:- ಎಕ್ಷಿಡಿ ಕಾರ್ಖಾನೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಒಪ್ಪಿಗೆ ಸಹಕರಿಸಿದವರಿಗೆ ಸಿಐಟಿಯಿಂದ ಧನ್ಯವಾದಗಳನ್ನು ತಿಳಿಸಲಾಗಿದೆ. ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ: ಅಧಿವೇಶದಲ್ಲಿ ದೇವೇಗೌಡರು ಮಾತು! ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಸಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು … Continue reading ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಎಕ್ಷಿಡಿ ಕಾರ್ಖಾನೆ: CIT ಧನ್ಯವಾದ!
Copy and paste this URL into your WordPress site to embed
Copy and paste this code into your site to embed