ಬಿಜೆಪಿಗೆ ಚುನಾವಣಾ ಆಯೋಗ ಶರಣಾಗಿದೆ: ಕೇಜ್ರಿವಾಲ್‌!

ನವದೆಹಲಿ:- ಬಿಜೆಪಿಗೆ ಚುನಾವಣಾ ಆಯೋಗ ಶರಣಾಗಿದೆ ಎಂದು ಅರವಿಂದ್ ಕೇಜ್ರಿವಾಲ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದೆಹಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದೆ. ಚುನಾವಣಾ ಆಯೋಗವು ಬಿಜೆಪಿ ಎದುರು ಶರಣಾಗಿದೆ ಎಂದರು. ಬಾಳೆಹಣ್ಣು ತಿಂದು ಸಿಪ್ಪೆ ಎಸೆಯುತ್ತಿದ್ದೀರಾ!? ಹಾಗಿದ್ರೆ ಮೊದಲು ಈ ಓದಿ! ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ ಅಸ್ತಿತ್ವದಲ್ಲಿಲ್ಲ ಎಂದು ತೋರುತ್ತದೆ. ಇದೊಂದು ರೀತಿಯಲ್ಲಿ ಬಹಳ ದೊಡ್ಡ ಪ್ರಶ್ನೆಯನ್ನ ಹುಟ್ಟುಹಾಕುತ್ತಿದೆ ಅಂದರು. … Continue reading ಬಿಜೆಪಿಗೆ ಚುನಾವಣಾ ಆಯೋಗ ಶರಣಾಗಿದೆ: ಕೇಜ್ರಿವಾಲ್‌!