ಜೆಡಿಎಸ್ ಭವನದಲ್ಲಿ ಚುನಾವಣಾ ತುರ್ತು ಸಭೆ – ಪರಿಷತ್ ಸದಸ್ಯ ಟಿಎ ಶರವಣ ಭಾಗಿ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿರುವ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು ಚುನಾವಣಾ ತುರ್ತು ಸಭೆ ಜರುಗಿದೆ. ಪರಿಷತ್ ಸದಸ್ಯ ಟಿಎ ಶರವಣ ಅವರು ಸಭೆಯಲ್ಲಿ ಭಾಗಿಯಾಗಿದ್ದು 2024 ರ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ಸಾಧಕ ಬಾಧಕಗಳ ಕುರಿತು ಚರ್ಚೆ ಮಾಡಲಾಗಿದೆ. ಇನ್ನೂ ಸಭೆಯಲ್ಲೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳು ಹಾಗೂ ವಾರ್ಡ್ ಅಧ್ಯಕ್ಷರುಗಳು ಭಾಗಿಯಾಗಿದ್ದು, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಇನ್ನೂ … Continue reading ಜೆಡಿಎಸ್ ಭವನದಲ್ಲಿ ಚುನಾವಣಾ ತುರ್ತು ಸಭೆ – ಪರಿಷತ್ ಸದಸ್ಯ ಟಿಎ ಶರವಣ ಭಾಗಿ!