Siddaramaiah: ಚುನಾವಣೆ ಫಲಿತಾಂಶಕ್ಕೂ, ಪೆಟ್ರೋಲ್-ಡೀಸೆಲ್ ಏರಿಕೆಗೂ ಸಂಬಂಧ ಇಲ್ಲ – ಸಿದ್ದರಾಮಯ್ಯ!

ವಿಜಯಪುರ:- ಚುನಾವಣೆ ಫಲಿತಾಂಶಕ್ಕೂ, ಪೆಟ್ರೋಲ್-ಡೀಸೆಲ್ ಏರಿಕೆಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಪ್ರಮುಖ ಆರೋಪಿ ಅರೆಸ್ಟ್! ಈ ಸಂಬಂಧ ಮಾತನಾಡಿದ ಅವರು,, ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲೂ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ, ಈ ಬಾರಿ ಒಂಬತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದದ್ದು ಈ ಬಾರಿ 19 … Continue reading Siddaramaiah: ಚುನಾವಣೆ ಫಲಿತಾಂಶಕ್ಕೂ, ಪೆಟ್ರೋಲ್-ಡೀಸೆಲ್ ಏರಿಕೆಗೂ ಸಂಬಂಧ ಇಲ್ಲ – ಸಿದ್ದರಾಮಯ್ಯ!