Lok Sabha Election: ಕರ್ತವ್ಯದ ವೇಳೆ ಅನಾರೋಗ್ಯದಿಂದ ಚುನಾವಣಾ ಸಿಬ್ಬಂದಿ ಸಾವು.!
ಚಿತ್ರದುರ್ಗ: ಮತಗಟ್ಟೆ ಸಿಬ್ಬಂದಿ 55 ವರ್ಷದ ಯಶೋಧಮ್ಮ ಲೋ ಬಿಪಿಯಿಂದಾಗಿ ಸಾವು ಕಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ. Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ ಲೋ ಬಿಪಿಯಿಂದಾಗಿ ಯಶೋಧಮ್ಮ ಅಸ್ವಸ್ಥರಾಗಿದ್ದರು. ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಯಶೋಧಮ್ಮ ಸಾವು ಕಂಡಿದ್ದಾರೆ. ಇವರು ಚಳ್ಳಕೆರೆ ಪಟ್ಟಣದ ವಿಠಲ ನಗರ ಮೂಲದವರಾಗಿದ್ದಾರೆ. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
Copy and paste this URL into your WordPress site to embed
Copy and paste this code into your site to embed