ತುರ್ತು ಕಾಮಗಾರಿ: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಕಟ್! ಎಲ್ಲೆಲ್ಲಿ!?

ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್ ಇರಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ. Free Gas Cylinder: ಗ್ರಾಹಕರಿಗೆ ಗುಡ್ ನ್ಯೂಸ್! ಈ ಯೋಜನೆಯಡಿ ದೀಪಾವಳಿ ಹಬ್ಬಕ್ಕೆ ಸಿಗಲಿದೆ ಫ್ರೀ ಸಿಲಿಂಡರ್! ನಗರದ ಓಬಳೇಶ್ ಕಾಲೋನಿ,, ರಾಯಪುರ, ಬಿನ್ನಿ ಪೇಟೆ, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮನಾ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ … Continue reading ತುರ್ತು ಕಾಮಗಾರಿ: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಕಟ್! ಎಲ್ಲೆಲ್ಲಿ!?