Nitin Gadkari: ರಸ್ತೆ ಅಪಘಾತಗಳಿಗೆ ಇಂಜಿನಿಯರ್ʼಗಳೇ ಪ್ರಮುಖ ಕಾರಣ: ಸಚಿವ ನಿತಿನ್ ಗಡ್ಕರಿ

ನವದೆಹಲಿ: ಪಾಕಿಸ್ತಾನ, ಚೀನಾ ಯುದ್ಧಗಳು, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತದಲ್ಲೇ ಹೆಚ್ಚಿನ ಭಾರತೀಯರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. FICCI ರೋಡ್ ಸೇಫ್ಟಿ ಅವಾರ್ಡ್ಸ್ ಮತ್ತು ಕಾನ್ಕ್ಲೇವ್ 2024 ರ ಆರನೇ ಆವೃತ್ತಿಯಲ್ಲಿ ಮಾತನಾಡಿದ ಗಡ್ಕರಿ, ಪ್ರತಿ ವರ್ಷ ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸುಮಾರು 1.5 ಲಕ್ಷ ಸಾವುಗಳು ವರದಿಯಾಗುತ್ತಿವೆ. ಬಲಿಪಶುಗಳಲ್ಲಿ ಸುಮಾರು 65% ಯುವಕರು ಮತ್ತು ಯುವತಿಯರು ಇದ್ದಾರೆ. ಇದರಿಂದ ಜಿಡಿಪಿಯ ಶೇ.3ರಷ್ಟು ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ನೀವು ಲೆಕ್ಕ … Continue reading Nitin Gadkari: ರಸ್ತೆ ಅಪಘಾತಗಳಿಗೆ ಇಂಜಿನಿಯರ್ʼಗಳೇ ಪ್ರಮುಖ ಕಾರಣ: ಸಚಿವ ನಿತಿನ್ ಗಡ್ಕರಿ