ಪರಿಸರ ಜಾಗೃತಿ ಪ್ರತಿಯೊಬ್ಬರ ಕರ್ತವ್ಯ: ಚನ್ನು ಹೊಸಮನಿ

ಹುಬ್ಬಳ್ಳಿ;ಇಂದಿನಿಂದಲೇ ಪರಿಸರ ರಕ್ಷಣೆ ಮಾಡದೇ ಇದ್ದಲ್ಲಿ ಮುಂದೆ ಅಕ್ಕಪಕ್ಕದ ದೇಶ, ಅನ್ಯ ರಾಜ್ಯಗಳೊಂದಿಗೆ ಹೊಡೆದಾಡುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಕಾರ್ಗಿಲ್‌ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಆತಂಕ ವ್ಯಕ್ತಪಡಿಸಿದರು. ಅವರು ಪರಿಸರ ದಿನಾಚರಣೆಯ ಅಂಗವಾಗಿ ಇಲ್ಲಿನ ತೋಳನಕೆರೆಯ ಮುಖ್ಯದ್ವಾರದಿಂದ ಭಾನುವಾರ ಗ್ರೀನ್‌ ಕರ್ನಾಟಕ ಅಸೋಸಿಯೇಶನ್, ವಿಕೇರ್ ಫೌಂಡೇಷನ್, ವಸುಂದರಾ ಫೌಂಡೇಷನ್ ಹಾಗೂ ಸ್ಕೆಟೌನ್ ಗ್ರುಪ್ ವತಿಯಿಂದ ನಡೆದ ರನ್ ಫಾರ್ ನೇಚರ್ ಓಟದಲ್ಲಿ ಪಾಲ್ಗೊಂಡು ಮಾತನಾಡಿದರು. Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ… … Continue reading ಪರಿಸರ ಜಾಗೃತಿ ಪ್ರತಿಯೊಬ್ಬರ ಕರ್ತವ್ಯ: ಚನ್ನು ಹೊಸಮನಿ