Breaking News: ರಾಜ್ಯಕ್ಕೆ ಕಾಲಿಟ್ಟ ಮಹಾಮಾರಿ ಕೊರೋನಾ: ವ್ಯಕ್ತಿಯಲ್ಲಿ ಕಾಣಿಸಿಕೊಂಡ ಅಪರೂಪದ JN1 ಕೇಸ್!

ಬೆಂಗಳೂರು:   ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ, ಭೂಮಿ ಮೇಲೆ ನರಕದ ಪರಿಚಯ ಮಾಡಿಸಿದ ಮಹಾಮಾರಿ ಕೊರೊನಾ(Coronavirus) ಸದ್ಯ ತನ್ನ ಆರ್ಭಟ ಮತ್ತೆ ತೋರುತ್ತಿದೆ. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಕೇರಳದಲ್ಲಿ (Kerala) ಕೊರೊನಾ ರೂಪಾಂತರಿ JN.1 ಕೇಸ್ (Corona JN.1 Case) ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. … Continue reading Breaking News: ರಾಜ್ಯಕ್ಕೆ ಕಾಲಿಟ್ಟ ಮಹಾಮಾರಿ ಕೊರೋನಾ: ವ್ಯಕ್ತಿಯಲ್ಲಿ ಕಾಣಿಸಿಕೊಂಡ ಅಪರೂಪದ JN1 ಕೇಸ್!