Rajya Sabha: ವಾಲ್ಮೀಕಿ ಹಗರಣದ ಬಗ್ಗೆ ಕೇಂದ್ರದ ಗಮನ ಸೆಳೆದ ಈರಣ್ಣ ಕಡಾಡಿ..!
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದೀಗ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಸಂಸದ ಈರಣ್ಣ ಕಡಾಡಿ ವಾಲ್ಮೀಕಿ ಹಗರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗ ಆಗಿದೆ ಎಂದು ಈರಣ್ಣ ಕಡಾಡಿ ರಾಜ್ಯಸಭೆಯಲ್ಲಿ ಆರೋಪಿಸಿದರು. ಇದಕ್ಕೆ ಕಾಂಗ್ರೆಸ್ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಸನದಿಂದ ಎದ್ದು ಗಲಾಟೆ ಮಾಡಿದರು. ಇದೇ ವಿಚಾರವಾಗಿ ಮಾತನಾಡಲು ನಮಗೂ ಅವಕಾಶ ಕೊಡಿ ಎಂದು ಪಟ್ಟು ಹಿಡಿದರು. ಕರ್ನಾಟಕದ ಅಭಿವೃದ್ಧಿಗೆ ಇಟ್ಟ ಹಣ ಹಾಡಹಗಲೇ ಲೂಟಿ ಮಾಡಿದ್ದಾರೆ. … Continue reading Rajya Sabha: ವಾಲ್ಮೀಕಿ ಹಗರಣದ ಬಗ್ಗೆ ಕೇಂದ್ರದ ಗಮನ ಸೆಳೆದ ಈರಣ್ಣ ಕಡಾಡಿ..!
Copy and paste this URL into your WordPress site to embed
Copy and paste this code into your site to embed