ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ: ಸಿದ್ದರಾಮಯ್ಯ ಟೀಕಿಸಿದ ಆರ್ ಅಶೋಕ್!

ಬೆಂಗಳೂರು:- ಮುಡಾಗೆ ಸೈಟ್ ವಾಪಸ್ ಕೊಡಲು ನಿರ್ಧರಿಸಿರುವುದಾಗಿ ಮುಡಾಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದು ಹೇಳಿದ್ದಾರೆ. ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ! ಸಿದ್ದರಾಮಯ್ಯನವರ ರಾಜಕೀಯ ಜೀವನದ ಮೇಲಾಗುತ್ತಿರುವ ಅವಮಾನ, ಕಳಂಕವನ್ನು ನೋಡಲಾಗದೇ ಪಾರ್ವತಿ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್ ಪ್ರತಿಕ್ರಿಯಿಸಿದ್ದು, ಅಡಿಕೆಗೆ … Continue reading ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ: ಸಿದ್ದರಾಮಯ್ಯ ಟೀಕಿಸಿದ ಆರ್ ಅಶೋಕ್!