ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ -ಡಿಕೆ ಸುರೇಶ್

ರಾಮನಗರ:- ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಹೆಂಡತಿ ಟೀ ಮಾಡೋದಿಲ್ಲ, ಡಿವೋರ್ಸ್ ಬೇಕು.. ಕೋರ್ಟ್ ಮೆಟ್ಟಿಲೇರಿದ ಗಂಡನಿಗೆ ಸಿಕ್ಕ ತೀರ್ಪು ಏನು!? ಈ ಸಂಬಂಧ ಮಾತನಾಡಿದ ಅವರು,ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಕುಮಾರಸ್ವಾಮಿ ಉಳಿಸಿಕೊಳ್ಳುತ್ತಾರೆ. ಚನ್ನಪಟ್ಟಣಕ್ಕೆ ಇನ್ನೂ ಬೈ ಎಲೆಕ್ಷನ್ ಘೋಷಣೆ ಆಗಿಲ್ಲ. ಯಾಕಂದ್ರೆ ಹಾಲಿ ಶಾಸಕರು ಇನ್ನೂ ರಾಜೀನಾಮೆ ನೀಡಿಲ್ಲ. ನಮಗೆ ವಿಶ್ವಾಸ ಇದೆ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ … Continue reading ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ -ಡಿಕೆ ಸುರೇಶ್