ತಪ್ಪೇ ಮಾಡದ ನನ್ನನ್ನು ಜೈಲಿಗೆ ಹಾಕಿದ್ರೂ, ಅವರನ್ನು ಸುಮ್ಮನೆ ಬಿಡಲ್ಲ: ನಾಗೇಂದ್ರ!

ಬಳ್ಳಾರಿ:– ತಪ್ಪೇ ಮಾಡದ ನನ್ನನ್ನು ಜೈಲಿಗೆ ಹಾಕಿದ್ರೂ, ಅವರನ್ನು ಸುಮ್ಮನೆ ಬಿಡಲ್ಲ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. ಭಾರೀ ಮಳೆ: ಸಿಡಿಲು ಬಡಿದು ಮೂರು ಕುರಿಗಳು ಸಾವು! ನಗರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯ್ರಕ್ರಮದಲ್ಲಿ ಭಾವುಕರಾಗಿ ಮಾತಾಡಿದ ಮಾಜಿ ಸಚಿವ ಬಿ ನಾಗೇಂದ್ರ, ಯಾವುದೇ ತಪ್ಪು ಮಾಡಿರದ ತಾನು ವಾಲ್ಮೀಕಿ ನಿಗಮ ಹಗರಣದಲ್ಲಿ ದೋಷಮುಕ್ತನಾಗಿ ಹೊರಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ತಪ್ಪು ಮಾಡಿರದ ತನ್ನ ತಲೆ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ, ಹಲವು … Continue reading ತಪ್ಪೇ ಮಾಡದ ನನ್ನನ್ನು ಜೈಲಿಗೆ ಹಾಕಿದ್ರೂ, ಅವರನ್ನು ಸುಮ್ಮನೆ ಬಿಡಲ್ಲ: ನಾಗೇಂದ್ರ!