Hubballi: ಇಂದಿಗೂ ರಕ್ತವನ್ನು ಕೃತಕವಾಗಿ ಸಿದ್ಧಪಡಿಸಲು ಸಾಧ್ಯವಾಗಿಲ್ಲ- ಶ್ರೀ ಬೂದೀಶ್ವರ‌ ಮಹಾಸ್ವಾಮಿಗಳು

ಹುಬ್ಬಳ್ಳಿ: ರಕ್ತವು ಕೃತಕವಾಗಿ ಸಿಗುವ ವಸ್ತುವಲ್ಲ. ಅದು ಮನುಷ್ಯರ ದೇಹದಲ್ಲಿ ಉತ್ಪತ್ತಿಯಾಗುವ ನೈಜ ಸಂಪನ್ಮೂಲವಾಗಿದ್ದು, ರಕ್ತದಾನದ ಮೂಲಕ ಮತ್ತೊಬ್ಬರಿಗೆ ಮರುಜನ್ಮ ನೀಡಿದ ಆತ್ಮತೃಪ್ತಿ ಸಿಗಲಿದೆ ಎಂದು ಗದಗ ಜಿಲ್ಲೆ ಹೊಸಳ್ಳಿಯ ಜಗದ್ಗುರು ಶ್ರೀ ಬೂದೀಶ್ವರ ಸ್ವಾಮೀಜಿ ಹೇಳಿದರು. Bengaluru: ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಅದ್ದೂರಿ ಸ್ವಾತಂತ್ಯೋತ್ಸವ ಆಚರಣೆ! ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟೊತ್ಥಾನ ರಕ್ತ ಕೇಂದ್ರದ ಸಹಯೋಗದಲ್ಲಿ ಮತ್ತು ರೋಟರಿ ಕ್ಲಬ್ ಹುಬ್ಬಳ್ಳಿ ಮಿಡ್ ಟೌನ್, ಐಸಿಐಸಿಐ ಬ್ಯಾಂಕ್ ಸಹಭಾಗಿತ್ವದಲ್ಲಿ ಇಲ್ಲಿನ ಶ್ರೀ ಬಾಲಾಜಿ ನರರೋಗ ಆಸ್ಪತ್ರೆ … Continue reading Hubballi: ಇಂದಿಗೂ ರಕ್ತವನ್ನು ಕೃತಕವಾಗಿ ಸಿದ್ಧಪಡಿಸಲು ಸಾಧ್ಯವಾಗಿಲ್ಲ- ಶ್ರೀ ಬೂದೀಶ್ವರ‌ ಮಹಾಸ್ವಾಮಿಗಳು