Mandya: ಉತ್ತಮ ಮಳೆಯಾದ್ರೂ ತುಂಬದ ಕೆಆರ್​​ಎಸ್.. ರೈತ ಕಂಗಾಲು..!

ಮಂಡ್ಯ:- ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಯಶವನ್ನ ನಂಬಿಕೊಂಡು ಜಿಲ್ಲೆಯ ಲಕ್ಷಾಂತರ ರೈತರು ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಈ ಬಾರಿ ಜೂನ್ ತಿಂಗಳು ಕಳೆದ ಜುಲೈ ಆರಂಭವಾದರೂ ಕೆಆರ್​​​ಎಸ್ ಜಲಾಶಯ ನೂರು ಅಡಿ ಕೂಡ ಭರ್ತಿಯಾಗಿಲ್ಲ. ಹೀಗಾಗಿ ಜಿಲ್ಲೆಯ ರೈತರಿಗೆ ಆತಂಕ ಕಾಡುತ್ತಿದೆ. ಅಂದಹಾಗೆ ಪ್ರತಿವರ್ಷ ಕೆಆರ್​​​ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಜಿಲ್ಲೆಯ ರೈತರು ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನ ಬೆಳೆಯುತ್ತಾರೆ. ಆದರೆ ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ಬೇಸಿಗೆ ಬೆಳೆಗೆ … Continue reading Mandya: ಉತ್ತಮ ಮಳೆಯಾದ್ರೂ ತುಂಬದ ಕೆಆರ್​​ಎಸ್.. ರೈತ ಕಂಗಾಲು..!