ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಎಲ್ಲರೂ ಗುರುತಿಸಿದ್ದಾರೆ: ಎಸ್​​ಎಂ​​ ಕೃಷ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು, ಮಾರ್ಗದರ್ಶನ ನೀಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಸಚಿವ ಎಸ್​​ಎಂ ಕೃಷ್ಣ ತಿಳಿಸಿದರು. ಹಿರಿಯರಾದ ನಾವು ಸಮನ್ವಯ ಸಾಧಿಸಿಕೊಂಡು ಹೋಗಬೇಕಾಗುತ್ತದೆ. ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಿ ಸಾಧನೆ ಮಾಡಬೇಕು. ಈ ಯುವ ಮುಖಂಡನ ಹೆಗಲಿನ ಮೇಲೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ದೊಡ್ಡ ಜವಾಬ್ದಾರಿಗಳನ್ನು ಹೊರೆಸಿದ್ದಾರೆ. ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಅವರಲ್ಲರೂ ಗುರುತಿಸಿದ್ದಾರೆ … Continue reading ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಎಲ್ಲರೂ ಗುರುತಿಸಿದ್ದಾರೆ: ಎಸ್​​ಎಂ​​ ಕೃಷ್ಣ