ಎಲ್ಲರ ಬಾಯಲ್ಲೂ ನೀರೂರಿಸುವ ಉತ್ತರ ಕರ್ನಾಟಕದ ಸ್ಪೆಶಲ್ ಮಿರ್ಚಿ..!
ಗದಗ: ಉತ್ತರ ಕರ್ನಾಟಕದ ಸ್ಪೆಶಲ್ ಮಿರ್ಚಿ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಮಿರ್ಚಿ ನೋಡಿದ್ರೆ ಸಾಕು ಎಲ್ಲರ ಬಾಯಲ್ಲೂ ನೀರೂರತ್ತೆ ಅಂತಹ ಮಿರ್ಚಿಗಳನ್ನ ಹೊಟೆಲ್ ಗಳಲ್ಲಿ ಒಂದೋ ಎರಡೋ ಸವಿತೇವೆ ಆದ್ರೆ ಪರಮಪೂಜ್ಯ ಗಾನಯೋಗಿ ಲಿಂ. ಪಂ. ಪಂಚಾಕ್ಷರ ಗವಾಯಿಗಳವರ 80 ನೇ ಹಾಗೂ ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳವರ 14 ನೇ ಪುಣ್ಯಸ್ಮರಣೋತ್ಸವ ಉಭಯ ಗುರುಗಳ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗದಗಿನ ವೀರೇಶ್ವರ ಪುಣ್ಯಾಶ್ರಮದ ಪಕ್ಕದಲ್ಲಿರೋ ಕೆ ಎಚ್ ಪಾಟೀಲ್ ಸಭಾಭವನದ … Continue reading ಎಲ್ಲರ ಬಾಯಲ್ಲೂ ನೀರೂರಿಸುವ ಉತ್ತರ ಕರ್ನಾಟಕದ ಸ್ಪೆಶಲ್ ಮಿರ್ಚಿ..!
Copy and paste this URL into your WordPress site to embed
Copy and paste this code into your site to embed