ಎಕ್ಸ್‌ಪ್ರೆಸ್‌ ರೈಲು ಅಪಘಾತ ಪ್ರಕರಣ: 19 ಮಂದಿಗೆ ಗಾಯ- ಸಚಿವ ವಿ ಸೋಮಣ್ಣ!

ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತದಲ್ಲಿ 19 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಹೇಳಿದ್ದಾರೆ. .19 ಮಂದಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಇಲ್ಲಿಯವರೆಗೆ ಯಾವ ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಈ ಅಪಘಾತದಲ್ಲಿ ದೊಡ್ಡ ಅನಾಹುತವಾಗಿಲ್ಲ ಎಂದು ಹೇಳಿದರು ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ: ವಿವಾದದ ಕಿಡಿ ಹೊತ್ತಿಸಿದ ಯತ್ನಾಳ್! ಎಲ್ಲಾ ಪ್ರಯಾಣಿಕರನ್ನೂ ಮೆಮು ರೈಲಿನ ಮೂಲಕ ಶಿಫ್ಟ್ ಮಾಡಲಾಗಿದೆ. ಶನಿವಾರ ಪ್ರಯಾಣಿಕರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ … Continue reading ಎಕ್ಸ್‌ಪ್ರೆಸ್‌ ರೈಲು ಅಪಘಾತ ಪ್ರಕರಣ: 19 ಮಂದಿಗೆ ಗಾಯ- ಸಚಿವ ವಿ ಸೋಮಣ್ಣ!