ಬೆಂಗಳೂರಿನ ಬಿಜೆಪಿ ಕಚೇರಿ ಮೇಲೆ ಉಗ್ರರ ಕಣ್ಣು; ಹೆಚ್ಚಿನ ಭದ್ರತೆಗೆ ಮುಂದಾದ ಗೃಹ ಇಲಾಖೆ!

ಬೆಂಗಳೂರು:- ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಸಲ್ಲಿಸಿರುವ ಚಾರ್ಜ್‌ಶೀಟ್ ನಲ್ಲಿ ರಾಜ್ಯ ಬಿಜೆಪಿ ಕಚೇರಿ ಮೇಲೂ ಉಗ್ರರಿಂದ ವಿಫಲ ಬಾಂಬ್ ದಾಳಿ ಯತ್ನ ನಡೆದಿತ್ತು ಅನ್ನೋ ಮಾಹಿತಿ ಬಯಲಾಗಿದೆ. ಈ ಬೆನ್ನಲ್ಲೇ ಗೃಹ ಇಲಾಖೆ ಸೂಚನೆ ಮೇರೆಗೆ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಭದ್ರತೆ ಇನ್ನಷ್ಟು ಹೆಚ್ಚಳ ಮಾಡಲಾಗಿದೆ. Muda Scam: ಸಿದ್ದರಾಮಯ್ಯಗೆ ನಾಳೆ ಮುಡಾ ಭವಿಷ್ಯ: ಹೈಕೋರ್ಟ್ ನಲ್ಲಿ ತೀರ್ಪು ಸಾಧ್ಯತೆ! ಮೆಟಲ್ ಡಿಟೆಕ್ಟರ್, ಬಿಗಿ ತಪಾಸಣೆ, ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಬಿಜೆಪಿ … Continue reading ಬೆಂಗಳೂರಿನ ಬಿಜೆಪಿ ಕಚೇರಿ ಮೇಲೆ ಉಗ್ರರ ಕಣ್ಣು; ಹೆಚ್ಚಿನ ಭದ್ರತೆಗೆ ಮುಂದಾದ ಗೃಹ ಇಲಾಖೆ!