Mandya: SSLC ಪರೀಕ್ಷೆಯಲ್ಲಿ ಫೇಲ್.. ಇಬ್ಬರು ವಿದ್ಯಾರ್ಥಿಗಳು ಸೂಸೈಡ್!
ಮಂಡ್ಯ:- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ಹಿನ್ನೆಲೆ ಮಂಡ್ಯದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಜರುಗಿದೆ. ಕಂಪ್ಲಿ ತಾಲೂಕಿನಲ್ಲಿ 100% ಫಲಿತಾಂಶ ಪಡೆದ ನಿವೇದಿತ ಆಂಗ್ಲ ಮಾಧ್ಯಮ ಶಾಲೆ! ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಘಟನೆ ಜರುಗಿದ್ದು, ಲಿಖಿತ್ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಲು ಶಾಲೆ ಬಳಿ ಲಿಖಿತ್ ಹೋಗಿದ್ದ. ಎರಡು ವಿಷಯದಲ್ಲಿ ಅನುತ್ತೀರ್ಣ ಆಗಿದ್ದೀಯ ಎಂದು ಶಿಕ್ಷಕರು ಹೇಳಿದ್ದಾರೆ. ಇದರಿಂದ … Continue reading Mandya: SSLC ಪರೀಕ್ಷೆಯಲ್ಲಿ ಫೇಲ್.. ಇಬ್ಬರು ವಿದ್ಯಾರ್ಥಿಗಳು ಸೂಸೈಡ್!
Copy and paste this URL into your WordPress site to embed
Copy and paste this code into your site to embed