ಪರೀಕ್ಷೆಯಲ್ಲಿ ಫೇಲ್: ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. KSRTC ಉಳಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ – ಗುಬ್ಬಿ ಶ್ರೀನಿವಾಸ್! ಮನುಷ್ ಡಿ (19) ಮೃತ ರ್ದುದೈವಿ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ. ಇತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ. ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್​ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ಆನಂದಪುರ ಸಮೀಪದ … Continue reading ಪರೀಕ್ಷೆಯಲ್ಲಿ ಫೇಲ್: ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!