Breaking News: ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರು ಅರೆಸ್ಟ್!

ಮಂಗಳೂರು:– ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ವಿ ಪ್ರಿಯೇಶ್, ವಿನೋದ್ ಕುಮಾರ್ ಕೆ, ಅಬ್ದುಲ್ ಖಾದರ್ ಎಸ್​ಎಂ ಮತ್ತು ಅಯೂಬ್ ಖಾನ್ ಬಂಧಿತರು. ಬಂಧಿತರಿಂದ 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ಯಾರಂಟಿ ಬೇಕಿದ್ರೆ ಸಿದ್ದರಾಮಯ್ಯ ಪರ ಪ್ರತಿಭಟನೆ ಮಾಡಿ: ಇಲ್ಲಾಂದ್ರೆ ಗೃಹಲಕ್ಷ್ಮಿ, ಗೃಹಜ್ಯೋತಿ, ಅಕ್ಕಿ ದುಡ್ಡು ಬಂದ್! ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ … Continue reading Breaking News: ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರು ಅರೆಸ್ಟ್!