Breaking News: ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರು ಅರೆಸ್ಟ್!
ಮಂಗಳೂರು:– ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ವಿ ಪ್ರಿಯೇಶ್, ವಿನೋದ್ ಕುಮಾರ್ ಕೆ, ಅಬ್ದುಲ್ ಖಾದರ್ ಎಸ್ಎಂ ಮತ್ತು ಅಯೂಬ್ ಖಾನ್ ಬಂಧಿತರು. ಬಂಧಿತರಿಂದ 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ಯಾರಂಟಿ ಬೇಕಿದ್ರೆ ಸಿದ್ದರಾಮಯ್ಯ ಪರ ಪ್ರತಿಭಟನೆ ಮಾಡಿ: ಇಲ್ಲಾಂದ್ರೆ ಗೃಹಲಕ್ಷ್ಮಿ, ಗೃಹಜ್ಯೋತಿ, ಅಕ್ಕಿ ದುಡ್ಡು ಬಂದ್! ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ … Continue reading Breaking News: ಮಾಡಿದ ಸಾಲ ತೀರಿಸಲು ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed