ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್: ಸೈಬರ್ ವಂಚಕರ ವಿರುದ್ಧ FIR ದಾಖಲು!

ಬೆಂಗಳೂರು:- ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್ ತೆರೆದ ಹಿನ್ನೆಲೆ, ಸೈಬರ್ ವಂಚಕರ ವಿರುದ್ಧ FIR ದಾಖಲಾಗಿದೆ. ಚಾಮರಾಜನಗರ: ಚಾಮುಂಡೇಶ್ವರಿ ದೇವಿಗೆ ಜರುಗಿದ ವಿಶೇಷ ಪೂಜೆ ಪುನಸ್ಕಾರ! ಬಿಬಿಎಂಪಿ ಆಯುಕ್ತರ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿ ಮಾಡಿ ಫೇಸ್​ಬುಕ್ ಅಕೌಂಟ್​ಗೆ ಖದೀಮರು ಕನ್ನ ಹಾಕಿರುವಂತಹ ಘಟನೆ ನಡೆದಿದೆ. ತುಷಾರ್ ಗಿರಿನಾಥ್ ಫೋಟೋ ಬಳಸಿ ನಕಲಿ ಖಾತೆ ಸೃಷ್ಟಿ ಮಾಡಲಾಗಿದೆ. ತುಷಾರ್ ಗಿರಿನಾಥ್ ಖಾತೆ ಹ್ಯಾಕ್ ಆದ ಬಗ್ಗೆ ಪಾಲಿಕೆ ಮಾಹಿತಿ ಹಂಚಿಕೊಂಡಿದೆ. ಈ ಬಗ್ಗೆ ಕೇಂದ್ರ … Continue reading ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್: ಸೈಬರ್ ವಂಚಕರ ವಿರುದ್ಧ FIR ದಾಖಲು!