ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳು ಅರೆಸ್ಟ್!
ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸತ್ಯ ತಿರುಚಿ, ಹೀರೋ ಎಂಬಂತೆ ಬಿಂಬಿಸಿಕೊಳ್ತಾರೆ: ಇನ್ಸ್ಟಾದಿಂದ ಅನ್ ಫಾಲೋ ಮಾಡಿದ ದರ್ಶನ್ ಗೆ ಸುಮಲತಾ ಟಾಂಗ್! ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್ನಲ್ಲಿನ ಕಿರಾಣಿ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದ ನಕಲಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ಮಂಜುನಾಥ ಹಾಗೂ ಲಕ್ಷ್ಮಣ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ಕೇಳುತ್ತಲೇ ಕಿರಾಣಿ ಅಂಗಡಿ ಮಾಲೀಕರು ನಕಲಿ … Continue reading ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed