ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ!

ಹುಬ್ಬಳ್ಳಿ:- ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಇಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ. ಎಲ್ಲೆಡೆ ಹೊಸ ತೊಡಕು ಸಂಭ್ರಮ: ಗುಡ್ಡೆ ಮಾಂಸಕ್ಕೆ ಮುಗಿಬಿದ್ದ ದೇವನಹಳ್ಳಿ ಜನತೆ! ಇಂದು ಸಂಜೆ 4 ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದು, ನೆಹರು ಮೈದಾನದಿಂದ ಶ್ರೀ ಮೂರುಸಾವಿರ ಮಠದ ವರೆಗೆ ಶ್ರೀ ಗಳ ಅದ್ದೂರಿ ಮೆರವಣಿಗೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇರವಾಗಿ ಸೆಡ್ಡು ಹೊಡೆದಿದ್ದಾರೆ. … Continue reading ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ!