ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ!
ಹುಬ್ಬಳ್ಳಿ:- ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಇಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ. ಎಲ್ಲೆಡೆ ಹೊಸ ತೊಡಕು ಸಂಭ್ರಮ: ಗುಡ್ಡೆ ಮಾಂಸಕ್ಕೆ ಮುಗಿಬಿದ್ದ ದೇವನಹಳ್ಳಿ ಜನತೆ! ಇಂದು ಸಂಜೆ 4 ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದು, ನೆಹರು ಮೈದಾನದಿಂದ ಶ್ರೀ ಮೂರುಸಾವಿರ ಮಠದ ವರೆಗೆ ಶ್ರೀ ಗಳ ಅದ್ದೂರಿ ಮೆರವಣಿಗೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇರವಾಗಿ ಸೆಡ್ಡು ಹೊಡೆದಿದ್ದಾರೆ. … Continue reading ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ!
Copy and paste this URL into your WordPress site to embed
Copy and paste this code into your site to embed