ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತ… ರೈತರು ಕಂಗಾಲು!

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಇಳಿಕೆ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಬಿರು ಬಿಸಿಲಿನ ತಾಪಮಾನಕ್ಕೆ ರೈತರು ಬೆಳೆ ಬಳೆಯಲಾಗದೆ ಪರದಾಡುವಂತಾಗಿತ್ತು, ಆದ್ರೆ, ಕಳೆದ ಒಂದು ತಿಂಗಳಿನಿಂದ ಉತ್ತಮವಾದ ಮಳೆ ಹಾಗೂ ಹೊರ ರಾಜ್ಯಗಳಿಂದಲೂ ತರಕಾರಿ ಬರಲಾರಂಭಿಸಿದೆ. ಪರಿಣಾಮ ತರಕಾರಿ ಬೆಲೆಯಲ್ಲಿ ಇಳಿಕೆ ಕಂಡಿದೆ. ಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿ ಸೇವಿಸಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ..! ಹೌದು, ಕಳೆದ ತಿಂಗಳು ಬೀನ್ಸ್-200 ರೂಪಾಯಿ ಇತ್ತು, ಈಗ 70 ರೂಪಾಯಿಗೆ ಬಂದಿದೆ. ಮೂಲಂಗಿ- 20, ಸೌತೇಕಾಯಿ … Continue reading ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತ… ರೈತರು ಕಂಗಾಲು!