ಕೌಟುಂಬಿಕ ಕಲಹ: ಬಾಮೈದನಿಗೆ ಚಾಕು ಇರಿದು ಕೊಂದ ಬಾವ!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ವೆಂಕಟೇಶ್ವರಪುರದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಭಾವನಿಂದ ಬಾಮೈದನನ್ನು ಹತ್ಯೆ ಮಾಡಿದ ಘಟನೆ ಜರುಗಿದೆ. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 15 ರ ತನಕ ಮಳೆ ಸಾಧ್ಯತೆ! ಆರೋಪಿ ಲಕ್ಷ್ಮಣ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಭಾವ, ಬಾಮೈದನ ನಡುವೆ ಇಂದು ಗಲಾಟೆ ನಡೆದಿದೆ. ಯುಗಾದಿ ಹಬ್ಬದ ಪ್ರಯುಕ್ತ ವೆಂಕಟೇಶ್ವರಪುರದ ಗಲ್ಲಿಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಚಾಕು ಇರಿದು ಕೊಲೆ ಮಾಡಲಾಗಿದೆ. ಕಿರಣ್ ಕುಮಾರ್ ಹತ್ಯೆಗೆ … Continue reading ಕೌಟುಂಬಿಕ ಕಲಹ: ಬಾಮೈದನಿಗೆ ಚಾಕು ಇರಿದು ಕೊಂದ ಬಾವ!
Copy and paste this URL into your WordPress site to embed
Copy and paste this code into your site to embed