BREAKING: ಕೌಟುಂಬಿಕ ಕಲಹ: ಮನನೊಂದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಕೌಟುಂಬಿಕ ಕಾರಣಕ್ಕೆ ಮನನೊಂದು ಮಡಿವಾಳ ಪೊಲೀಸ್ ಠಾಣೆ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಮೃತದೇಹ ಪತ್ತೆಯಾಗಿದ್ದು ಕೌಟುಂಬಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿರೋ ಸಿಬ್ಬಂದಿಯಾಗಿದ್ದು  ಮಡಿವಾಳ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡ್ತಿದ್ದ ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದು  ಅಣ್ಣನ ಮಗನ ಕುಟುಂಬಸ್ಥರಿಂದ ಕಿರುಕುಳ ಅಂತಾ ಆತ್ಮೀಯರ ಬಳಿ ಹೇಳಿಕೊಂಡಿದ್ದನು. ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ … Continue reading BREAKING: ಕೌಟುಂಬಿಕ ಕಲಹ: ಮನನೊಂದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ!