ಕೌಟುಂಬಿಕ ಕಲಹ: ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪಾಪಿ ಗಂಡ!

ಮಂಡ್ಯ:- ಕೌಟುಂಬಿಕ ಕಲಹದ ಹಿನ್ನೆಲೆ ಕೊಡಲಿಯಿಂದ ಕೊಚ್ಚಿ ತನ್ನ ಹೆಂಡತಿಯನ್ನೇ ಪಾಪಿ ಗಂಡ ಕೊಲೆ ಮಾಡಿದ ಘಟನೆ ಜರುಗಿದೆ. ಪ್ರತಿ ವರ್ಷ ಸಮಾಧಿಯಿಂದ ಹೆಣಗಳನ್ನು ಹೊರತೆಗೆಯುತ್ತಾರೆ: ಇಲ್ಲಿನ ಜನರ ವಿಚಿತ್ರ ಸಂಪ್ರದಾಯದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ!? 38 ವರ್ಷದ ತೇಜಸ್ವಿನಿ ಕೊಲೆಯಾದ‌ ಮಹಿಳೆ ಎನ್ನಲಾಗಿದೆ. ಜಯರಾಮು, ಪತ್ನಿಯನ್ನು ಕೊಲೆಗೈದ ಪತಿರಾಯ. ಕೌಟುಂಬಿಕ ‌ವಿಚಾರವಾಗಿ ದಂಪತಿ ನಡುವೆ ‌ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ತೇಜಸ್ವಿನಿ ಕುತ್ತಿಗೆಗೆ ಜಯರಾಮು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಬಳಿಕ ಕೊಡಲಿಯಿಂದ … Continue reading ಕೌಟುಂಬಿಕ ಕಲಹ: ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪಾಪಿ ಗಂಡ!