ಕೌಟುಂಬಿಕ ಕಲಹ: ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ನೇಣಿಗೆ ಶರಣು…!

ಹುಬ್ಬಳ್ಳಿ:- ಹುಬ್ಬಳ್ಳಿ ನವನಗರದ ಶಿವಾನಂದ ನಗರದಲ್ಲಿ ಕೌಟುಂಬಿಕ ಕಲಹ: ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ನೇಣಿಗೆ ಶರಣಾದ ಘಟನೆ ಜರುಗಿದೆ. IPL 2024: ಟಾಸ್ ಗೆದ್ದ SRH ಬ್ಯಾಟಿಂಗ್ ಆಯ್ಕೆ, ಕೋಲ್ಕತ್ತಾ ಬೌಲಿಂಗ್! ಕಾನ್‌ಸ್ಟೇಬಲ್‌ ಮಹೇಶ್ ಹೆಸರೂರ್ (31) ಮತ್ತು ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿ ಕಾನ್‌ಸ್ಟೇಬಲ್‌ ಮಹೇಶ್‌, ಮದುವೆ ಆಗಿದ್ದರೂ ವಿವಾಹಿತ ಮಹಿಳೆಯೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಮೃತ ಮಹೇಶ್ … Continue reading ಕೌಟುಂಬಿಕ ಕಲಹ: ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ನೇಣಿಗೆ ಶರಣು…!