ಒಡಿಶಾದ ಖ್ಯಾತ ರ‍್ಯಾಪರ್ ಬೆಂಗಳೂರಿನಲ್ಲಿ ಸೂಸೈಡ್!

ಬೆಂಗಳೂರು:- ಒಡಿಶಾದ ಖ್ಯಾತ ರ‍್ಯಾಪರ್ ಆಗಿರುವ​​ ಅಭಿನವ್ ಸಿಂಗ್ ಎನ್ನುವರು ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಠಾಣೆಯಲ್ಲಿ ಕಲ್ಲು ತೂರಾಟ ಕೇಸ್: 8 ಮಂದಿ ಅಂದರ್! ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದ ಒಡಿಶಾ ಮೂಲದ ಖ್ಯಾತ ರ‍್ಯಾಪರ್ ಅಭಿನವ್ ಸಿಂಗ್, ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ವಾಸವಾಗಿದ್ದರು. ಆದ್ರೆ, ಏನಾಗಿತ್ತೋ ಏನೋ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ … Continue reading ಒಡಿಶಾದ ಖ್ಯಾತ ರ‍್ಯಾಪರ್ ಬೆಂಗಳೂರಿನಲ್ಲಿ ಸೂಸೈಡ್!