ನಿನ್ನೆ ಬೀಳ್ಕೊಡುಗೆ, ಇಂದು ಹೃದಯಾಘಾತದಿಂದ ಸಾವು: ಖಿನ್ನತೆಯಿಂದ ಸಾವನ್ನಪ್ಪಿದ್ರಾ PSI!?

ಯಾದಗಿರಿ:- ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲಕುವ ಘಟನೆ ಜರುಗಿದೆ. ಬೆಂಗಳೂರಿನ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ಕೊಟ್ಟ ದೋಸ್ತಿಗಳು! ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಸಾವನ್ನಪ್ಪಿದ PSI. ಪರಶುರಾಮ್ ಇತ್ತೀಚೆಗೆ ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು … Continue reading ನಿನ್ನೆ ಬೀಳ್ಕೊಡುಗೆ, ಇಂದು ಹೃದಯಾಘಾತದಿಂದ ಸಾವು: ಖಿನ್ನತೆಯಿಂದ ಸಾವನ್ನಪ್ಪಿದ್ರಾ PSI!?