ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು!
ಲಕ್ನೋ:- ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತಕ್ಕೀಡಾಗಿ ಕೂದಲೆಳೆ ಅಂತರದಲ್ಲಿಪಾರಾಗಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ಪುರ್ – ಮಿರಾಪುರ ಬೈಪಾಸ್ ರಸ್ತೆಯಲ್ಲಿ ಜರುಗಿದೆ. ಕಾಡಾನೆ ದಾಳಿಗೆ ವೃದ್ಧ ಮಹಿಳೆ ದುರ್ಮರಣ! ಸೀಟ್ ಬೆಲ್ಟ್ ಹಾಕಿದ್ದರಿಂದ ದುರಂತ ತಪ್ಪಿದೆ. ಅವರ ಕಾರು ರಸ್ತೆ ದಾಟುತ್ತಿದ್ದಾಗ ನೀಲಗೈಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನ ಏರ್ಬ್ಯಾಗ್ಗಳು ಓಪನ್ ಆಗಿದ್ದು, ಕಾರಿನಲ್ಲಿದ್ದವರು ಬಚಾವ್ ಆಗಿದ್ದಾರೆ. ನಿನ್ನೆ ಸಂಜೆ 7:20ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ … Continue reading ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು!
Copy and paste this URL into your WordPress site to embed
Copy and paste this code into your site to embed