ರೈತರಿಂದ ರೈತರಿಗಾಗಿ ರೈತ ಶಾಲೆ: ಮಂಡ್ಯದಲ್ಲೊಂದು ವಿನೂತನ ಯತ್ನ!

ಮಂಡ್ಯ:- ಕೃಷಿ ಕುಟುಂಬಗಳ ಹಿನ್ನೆಲೆಯುಳ್ಳ ಶಿಕ್ಷಕರ ಗುಂಪೊಂದು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ರೈತರಿಗಾಗಿ ‘ರೈತರ ಶಾಲೆ’ಯೊಂದನ್ನು ಆರಂಭಿಸಲು ಮುಂದಾಗಿದ್ದಾರೆ. ಬೆಂಗಳೂರು: ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್​​ ಅರೆಸ್ಟ್! ಕೋವಿಡ್ 19 ಸಾಂಕ್ರಾಮಿಕದ ಸಮಯದಲ್ಲಿ ರೈತರು ಎದುರಿಸಿದ ಕಷ್ಟಗಳು, ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗಳು, ರೈತರ ವಿವಿಧ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಶಾಲೆಯನ್ನು ತೆರೆಯಲು ಮಂಡ್ಯದ ಉಪನ್ಯಾಸಕ ಸತ್ಯಮೂರ್ತಿ ಅವರ ನೇತೃತ್ವದಲ್ಲಿ ಏಳು ಸದಸ್ಯರ ತಂಡ ನಿರ್ಧರಿಸಿದೆ. ಈ ತಂಡದಲ್ಲಿ ರೈತ ಕುಟುಂಬದಿಂದ ಬಂದ ಶಿಕ್ಷಕರೇ ಇದ್ದಾರೆ. … Continue reading ರೈತರಿಂದ ರೈತರಿಗಾಗಿ ರೈತ ಶಾಲೆ: ಮಂಡ್ಯದಲ್ಲೊಂದು ವಿನೂತನ ಯತ್ನ!