ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರ ಮನವಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ!

ಹುಬ್ಬಳ್ಳಿ:- ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರಹ್ಲಾದ್ ಜೋಶಿ ಬಳಿ ಅನ್ನದಾತರು ಮನವಿ ಮಾಡಿದ್ದಾರೆ. ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಸಾವು! ಗೋವಾದ ಹೆಚ್ಚುವರಿ ವಿದ್ಯುತ್ ಮಾರ್ಗ ಯೋಜನೆಗೆ ರಾಜ್ಯದ ಕಾಡು ಒದಗಿಸುವ ಯೋಜನೆಗೆ ವಿರೋಧ ಇದೆ. ಹೀಗಿದ್ದರೂ ವನ್ಯಜೀವಿ ಮಂಡಳಿಯ ತೀರ್ಮಾನವು ರಾಜ್ಯಕ್ಕೆ ಕಹಿಯಾಗಿದ್ದರೆ, ಗೋವಾಕ್ಕೆ ಸಿಹಿಯಾಗಿದೆ. ಗೋವಾ ವಿದ್ಯುತ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡಿಸಿದ್ರೆ, ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು … Continue reading ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರ ಮನವಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ!