ಚಾಮರಾಜನಗರ:- ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಅಂಚೆದೊಡ್ಡಿ ಗ್ರಾಮಸ್ಥರು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.
![Demo](https://ainlivenews.com/wp-content/uploads/2023/12/spoorthi-1.jpg)
ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ. ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)