ರೈತರೆ ಗಮನಿಸಿ: ಕೇಂದ್ರದ ಈ ಯೋಜನೆಯಲ್ಲಿ ತಿಂಗಳಿಗೆ ಸಿಗಲಿದೆ 3000 ರೂ, ಸಹಾಯಧನ

ದುಡಿಯುವ ಕಾಲದಲ್ಲಿ ಮಾಡುವ ಸಣ್ಣ ಹೂಡಿಕೆಗಳು ವೃದ್ದಾಪ್ಯದಲ್ಲಿ ನಿಶ್ಚಿತ ಆದಾಯವನ್ನು ಪಡೆಯಲು ತುಂಬಾ ಸಹಾಯಕವಾಗುತ್ತದೆ. ಭಾರತವು ಮೂಲತಃ ಕೃಷಿ ಪ್ರಧಾನ ದೇಶ. ಹಾಗಾಗಿ, ದೇಶದ ಬಹುಪಾಲು ಮಂದಿ ಕೃಷಿಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವೃದ್ಧಾಪ್ಯದಲ್ಲಿ ಜೀವನೋಪಾಯದ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪಿಎಂ ಕಿಸಾನ್ ಮಾನಧನ್ ಯೋಜನೆಯನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಿಂಗಳಿಗೆ 3000 ರೂ. ಸಹಾಯಧನ ದೊರೆಯುತ್ತದೆ. ರೈತರಿಗೆ ಗುಡ್‌ ನ್ಯೂಸ್‌ : ಕಂದಾಯ … Continue reading ರೈತರೆ ಗಮನಿಸಿ: ಕೇಂದ್ರದ ಈ ಯೋಜನೆಯಲ್ಲಿ ತಿಂಗಳಿಗೆ ಸಿಗಲಿದೆ 3000 ರೂ, ಸಹಾಯಧನ