Kolara: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ!

ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅರಣ್ಯ ಇಲಾಖೆ ಪುನಃ ರೈತರ ಮೇಲೆ ದೌರ್ಜನ್ಯ ಮಾಡುವುದಕ್ಕೆ ಹಾಗೂ ರೈತರ ಜಮೀನು ವಶಪಡಿಸಿಕೊಳ್ಳುವುದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತೆ ಪ್ರಯತ್ನ ಮಾಡುತ್ತಿದ್ದಾರೆಂದು ರೈತ ಮುಖಂಡ ಸಿಪಿಎಂ ಗೋಪಾಲ್ ಅವರು ತಿಳಿಸಿದ್ರು. Muda Scam: ತನಿಖೆ ಆರಂಭಿಸಿದ ಲೋಕಾಯುಕ್ತ; ಸ್ನೇಹಮಹಿ ಕೃಷ್ಣಗೆ ಮೊದಲ ನೋಟಿಸ್! ಶ್ರೀನಿವಾಸಪುರದ ಕೋಟಬಲ್ಲಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು. ಅರಣ್ಯ ಇಲಾಖೆ ಈಗ ಮಾಡುತ್ತಿರುವುದು ಮೊದಲು ಮಾಡಿರುವುದು ಕಾನೂನು … Continue reading Kolara: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ!