ಆಲಮಟ್ಟಿ ಡ್ಯಾಂನಿಂದ ತೆಲಂಗಾಣ ರಾಜ್ಯಕ್ಕೆ ನೀರು ಬಿಡುಗಡೆ ವಿರೋಧಿಸಿ ರೈತರ ಹೋರಾಟ

ವಿಜಯಪುರ : ತೆಲಂಗಾಣ ರಾಜ್ಯಕ್ಕೆ ನೀರು ಬಿಡುಗಡೆ ಮಾಡಿರುವ ಸರ್ಕಾರದ ವಿರುದ್ಧ ವಿಜಯಪುರ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ನೀರಿನ ಸಮಸ್ಯೆ ಇದ್ದರು ರಾತ್ರೋರಾತ್ರಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ ನೀರು ಬಿಡುಗಡೆಗೆ ಮಾಡಿರುವುದನ್ನು ಖಂಡಿಸಿ, ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.   ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಇನ್ನೂ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕೃತಿ … Continue reading ಆಲಮಟ್ಟಿ ಡ್ಯಾಂನಿಂದ ತೆಲಂಗಾಣ ರಾಜ್ಯಕ್ಕೆ ನೀರು ಬಿಡುಗಡೆ ವಿರೋಧಿಸಿ ರೈತರ ಹೋರಾಟ